4

1 2 3 4 ಎತ್ತಬಾರದೆಂದು ಆಜ್ಞೆ ಮಾಡಲು ಅವರು ಧೈರ್ಯವಾಗಿ ಉತ್ತರಕೊಟ್ಟದ್ದು 1ಅಪೊಸ್ತಲರು ಜನರಿಗೆ ಉಪದೇಶಮಾಡುತ್ತಾ ಸತ್ತವರು ಜೀವಿತರಾಗಿ ಏಳುವರು 2ಎಂಬುದನ್ನು ಯೇಸುವಿನ ದೃಷ್ಟಾಂತದಿಂದ ಸಾರುತ್ತಿರುವಾಗ ಯಾಜಕರೂ, ದೇವಾಲಯದ ಅಧಿಪತಿಯೂ, ಸದ್ದುಕಾಯರೂ ಅಸಮಾಧಾನಪಟ್ಟು ಅಪೊಸ್ತಲರು ಜನರಿಗೆ ಬೋಧಿಸುತ್ತಿರುವಾಗಲೇ ಬಂದು ಅವರನ್ನು ಹಿಡಿದರು. 3ಆಗಲೇ ಹೊತ್ತು ಮೀರಿದ್ದರಿಂದ ಮರುದಿನದವರೆಗೆ ಕಾವಲಲ್ಲಿಟ್ಟರು. 4 5 6 7 ಆಗ ದೇವರು ಯೋಚಿಸಿದನು ಮತ್ತು ಜನರು ಪಾಪದಿಂದ ಬಿಡುಗಡೆಯಾಗಬೇಕು ಅದೇ ದೇವರ ಆಸೆಯಾಗಿದೆ ಮತ್ತು ಈಲೋಕದಲ್ಲಿ ಮನುಷ್ಯರು ಒಳ್ಳೆಯರೀತಿಯಲ್ಲಿಜೀವಿಸಬೇಕು ಎಂದು ದೇವರ ಆಲೋಚನೆ ಅದ್ದರಿಂದ ಸುಮಾರು ೩ವರ್ಷಗಳ ಕಾಲ ಯೇಸುಸ್ವಾಮಿ ಯವರು ಸೈತಾನನ ಸೋಲಿಸಿದರು ಮತ್ತು ಈಲೋಕವನ್ನು ಜಯಸಿದ್ದರು ಆತನು ಮೂರನೇಯ di 8 9 10 ದ ವಿಷಯದಲ್ಲಿ ಅವನಿಗೆ ಹೇಗೆ ಸ್ವಸ್ಥವಾಯಿತು ಎಂಬುದಾಗಿ ನೀವು ನಮ್ಮನ್ನು ಈ ಹೊತ್ತು ವಿಚಾರಿಸುತ್ತಿದ್ದೀರಿ. 10ನೀವು ಶಿಲುಬೆಗೆ ಹಾಕಿಸಿದಂತಹ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂತಹ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ಸೌಖ್ಯಹೊಂದಿದದವನಾಗಿ ನಿಮ್ಮೆದುರಿನಲ್ಲಿ ನಿಂತಿದ್ದಾನೆ 11 12 ನೆಕಟ್ಟುವವರಾದ ನೀವು ಬೇಡವೆಂದು ಬಿಟ್ಟಕಲ್ಲೇ ಆತನು; ಆತನೇ ಬಹು ಮುಖ್ಯವಾದ ಮೂಲೆಗಲ್ಲಾದನು. 12ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಗುವುದಿಲ್ಲ; ಆ ಯೇಸುಕ್ರಿಸ್ತನ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರಿಗೆ ಕೊಟ್ಟಿರುವ ಮತ್ತ್ಯಾವ 13 14 ನೋಡಿ ಅವರು ಶಾಸ್ತ್ರಭ್ಯಾಸಮಾಡದ ಸಾಮಾನ್ಯರೆಂದು ತಿಳಿದು ಆಶ್ಚರ್ಯಪಟ್ಟರು, 14ಇವರು ಯೇಸುವಿನ ಸಂಗಡ ಇದ್ದವರೆಂದು ಗುರುತು ಹಿಡಿದರು; ಮತ್ತು ಕ್ಷೇಮ ಹೊಂದಿದ ಆ ಮನುಷ್ಯನು ಅವರ ಸಂಗಡ ನಿಂತಿರುವುದನ್ನು ನೋಡಿ ಪ್ರತಿಯಾಗಿ ಏನೂ ಮಾತ 15 16 17 18 ಸೂಚಕಕಾರ್ಯವು ಇವರ ಮೂಲಕವಾಗಿ ನಡೆಯಿತೆಂಬುದು ಯೆರೂಸಲೇಮಿನ ಜನರೆಲ್ಲರಿಗೂ ಗೊತ್ತಾಗಿದೆ; ಅದನ್ನು ಅಲ್ಲಗಳೆಯುವಂತಿಲ್ಲ. 17ಆದರೆ ಇದು ಜನರಲ್ಲಿ ಇನ್ನೂ ಹರಡದಂತೆ ಮುಂದೆ ಆ ಯೇಸುವಿನ ಹೆಸರನ್ನು ಎತ್ತಿ ಯಾರ ಸಂಗಡಲೂ ಮಾತನಾಡಬಾರದೆಂದು ಅವರನ್ನು ಬೆದರಿಸೋಣ ಎಂಬುದಾಗಿ ಅವರು ಪರಸ್ಪರ ಆಲೋಚನೆ ಮಾಡಿಕೊಂಡು>> 18ಅವರನ್ನು 19 20 ಯೋಹಾನರು ಅವರಿಗೆ <<ದೇವರ ಮಾತನ್ನು ಕೇಳುವುದಕ್ಕಿಂತ ನಿಮ್ಮ ಮಾತನ್ನು ಕೇಳುವುದು ಸರಿಯೇ? ಅದು ದೇವರ ಮುಂದೆ ನ್ಯಾಯವೋ? ನೀವೇ ತೀರ್ಪು ಮಾಡಿಕೊಳ್ಳಿರಿ 21 22 ಆಗ ಯೇಸು ಈಲೋಕಕ್ಕೆ ಬಂದು ಸುಮಾರು ೩ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಿದ್ದರು ಉಪಾಸವನ್ನು ಮಾಡಿ ಸೈತಾನನ ಆಲೋಚನೆಯನ್ನು ಕಂಡಿಸಿದನ್ನು ಮತ್ತು ದೇವರ ಆಲೋಚನೆಂತೆ ಮನುಷ್ಯರನು ಜೀವಿಸುದಕ್ಕೆ ಪ್ರಾರಂಬಿಸಿದರು ದೇವರು ಆಗ ಯಾವ ತೊಂದರೆಮಾಡದೇಜನರಿಗೇ ಸರಳವಾಗಿ ಜೀವಿಸುವುದಕ್ಕೆ maargha 23 24 25 ಹಿರಿಯರೂ ತಮಗೆ ಹೇಳಿದ ಮಾತುಗಳನ್ನೆಲ್ಲಾ ತಿಳಿಸಿದರು. 24ಅವರು ಕೇಳಿ ಏಕಮನಸ್ಸಾಗಿ ದೇವರನ್ನು ಗಟ್ಟಿಯಾದ ಧ್ವನಿಯಿಂದ ಹೀಗೆ ಪ್ರಾರ್ಥಿಸಿದರು - <<ಕರ್ತನೇ, ಭೂಮ್ಯಾಕಾಶಗಳನ್ನೂ ಸಮುದ್ರಗಳನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಉಂಟುಮಾಡಿದಾತನೇ, 25ನೀನು ಪವಿತ್ರಾತ್ಮನ ಮೂಲಕವಾಗಿ ನಿನ್ನ ಸೇವಕನಾಗಿದ್ದ ನಮ್ಮ ಪಿತೃವಾದ ದಾವೀದನ ಬಾಯಿಂದ – << <ಅನ್ಯಜನಗಳು 26 ನು ಅಭಿಷೇಕಿಸಿದವನಿಗೂ ವಿರೋಧವಾಗಿ ಭೂಪತಿಗಳು ಸನ್ನದ್ಧರಾಗಿ ನಿಂತರು, ಜನನಾಯಕರೇಕೆ ಸಮಾಲೋಚಿಸಿದರು> 27 28 ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರೊಡನೆ ಮತ್ತು ಇಸ್ರಾಯೇಲ್ ಜನರೊಡನೆ ಒಟ್ಟಾಗಿ ಸೇರಿಕೊಂಡು 28ನಿನ್ನ ಕೈಯೂ ನಿನ್ನ ಸಂ 29 30 31 ವಕನಾದ ಯೇಸುವಿನ ಹೆಸರಿನ ಮೂಲಕವಾಗಿ ರೋಗ ಪರಿಹಾರವೂ ಸೂಚಕಕಾರ್ಯಗಳೂ ಅದ್ಭುತಕಾರ್ಯಗಳೂ ಜರಗುವಂತೆ 30ನಿನ್ನ ಕೈಚಾಚುತ್ತಿರುವಲ್ಲಿ ನಿನ್ನ ದಾಸರು ನಿನ್ನ ವಾಕ್ಯವನ್ನು ಧೈರ್ಯದಿಂದ ಹೇಳುವ ಹಾಗೆ ಅನುಗ್ರಹಿಸು>> ಅಂದರು. 31ಹೀಗೆ ಪ್ರಾರ್ಥನೆ ಮಾಡಿದ ಕೂಡಲೇ ಅವರು ನೆರೆದಿದ್ದ ಸ್ಥಳವು ನಡುಗಿತು, ಅವರೆಲ್ಲರು ಪವಿತ್ರಾತ್ಮ ಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ 32 33 ಸ್ವತ್ತನ್ನು ತನ್ನದೇ ಎಂಬುದು ಭಾವಿಸದೆ ಎಲ್ಲರೂ ಅದನ್ನು ಹುದುವಾಗಿ ಹಂಚಿಕೊಳ್ಳುತ್ತಿದ್ದರು. 33ಮತ್ತು ಕರ್ತನಾದ ಯೇಸುವಿನ ಪುನುರುತ್ಥಾನಕ್ಕೆ ಅಪೊಸ್ತಲರು ಬಹು ಬಲವಾಗಿ 34 35 ದ್ದವರು ಅವುಗಳನ್ನು ಮಾರಿ ಬಂದ ಹಣವನ್ನು ತಂದು 35ಅಪೊಸ್ತಲರ ಪಾದಗಳ ಬಳಿಯಲ್ಲಿ ಇಡುತ್ತಿದ್ದರು; ಅದನ್ನು ಪ್ರತಿಯೊಬ್ಬನಿಗೆ ಅವನವನ ಅವಶ್ಯಕತೆಗೆ ತಕ್ಕಂತೆ ಹಂಚಿ ಕೊಡುತ್ತಿದ್ದರು. 36 37 ಯೋಸೇಫನೆಂಬವನು ಒಬ್ಬನು. ಅವನಿಗೆ ಅಪೊಸ್ತಲರು ಬಾರ್ನಬ ಎಂದು ಹೆಸರಿಟ್ಟಿದ್ದರು, ಅಂದರೆ ಧೈರ್ಯದಾಯಕ ಎಂದರ್ಥ. 37ಅವನು ತನಗಿದ್ದ ಭೂಮಿಯನ್ನು ಮಾರಿ ಬಂ