8

1 2 3 1.ಥಿಯೋಪ್ಪಿಲನೆ ಮೊದಲೇ ಬರಿಶಿಕರೆ ಬೂಕ್ಲೆ ಸ್ವಾಮಿ ಅಪ್ಪೋಸೋಥ್ಳರ್ಕೋ ಪವಿತ್ರತ್ಹ್ಮಮುಲಕ ಅಗಿನ್ಕೊದೊತ . 2.ಅಂದಪ್ಪು ಸ್ವರ್ಗತುಕು ಪೋರು ದಿನವೆರಕು ಎಲ್ಲ ಕರ್ಯಂಗು ಸೋನ್ನಿ ಯೆಲ್ಲರಕು ಬೊದನೆ ಬಶಿಕ್ರನು . 3.ಸ್ವಾಮಿ ಶಿಳುಬೇಯಮೆಲ್ಲೇ ಶತು ತಿರು ಪೋರಂದು ಅಪ್ಪೋಸ್ತ್ಹೊಳರಕು ತೆರಿಜಿ ಸತತಮ್ಗ ನಪ್ಪದುನಲು ವರಕು ಅಪ್ಪೋಸೋಥ್ರಕು ಸ್ವಾಮಿ ರಾಜ್ಯತಬಗೆ ಅವನ್ಗಳಕು ಬೋದಿಶಿನಂಗು . 4 5 4.ಅವನ್ಗೆಲ್ಲ ಒನುಸರಿ ಸಯತಿಲ್ಲೇ ಸ್ವಾಮಿ ಪಣ ವಗ್ದನಕಾಗಿ ಅಂಗೆ ಕಟನಿಂದನ್ಗೋ . 6 7 8 ಸೂಚಕಕಾರ್ಯಗಳನ್ನು ನೋಡಿ ಅವನು ಹೇಳಿದ ಸಂಗತಿಗಳಿಗೆ ಏಕಮನಸ್ಸಿನಿಂದ ಗಮನಕೊಟ್ಟರು. 7ಯಾಕೆಂದರೆ ಅನೇಕರೊಳಗಿಂದ ದೆವ್ವಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಮತ್ತು ಅನೇಕ ಪಾರ್ಶ್ವವಾಯು ರೋಗಿಗಳೂ ವಿಕಲಾಂಗರು ಸ್ವಸ್ಥರಾದರು. 8 9 10 11 ಏನೋ ಒಬ್ಬ ಮಹಾತ್ಮನೆಂದು ಹೇಳಿಕೊಂಡು ಮಂತ್ರತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರಗನ್ನು ಹುಟ್ಟಿಸುತ್ತಿದ್ದನು. 10ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೂ ಎಲ್ಲರೂ – <<ಇವನು ಮಹಾಶಕ್ತಿ ಎನಿಸಿಕೊಂಡಿರುವ ದೇವರ ಶಕ್ತಿಯೇ>> ಎಂದು ಹೇಳುತ್ತಾ ಅವನಿಗೆ ಲಕ್ಷ್ಯಕೊಡುತ್ತಿದ್ದರು. 11ಬಹುಕಾಲದಿಂದಲೂ ಅವನು ಮಂತ್ರತಂತ್ರಗಳಿಗೆ ಮಾರುಹೋಗಿದ್ದ ಜನರು 12 13 ಶುಭವರ್ತಮಾನವನ್ನು ಸಾರಲು ಗಂಡಸರೂ ಹೆಂಗಸರೂ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು. 13ಆಗ ಸೀಮೋನನೂ ಕೂಡ ನಂಬಿ ದೀಕ್ಷಾಸ್ನಾನಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ 14 15 16 17 ಲೇಮಿನಲ್ಲಿದ್ದ ಅಪೊಸ್ತಲರು ಕೇಳಿ, ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು. 15ಇವರು ಅಲ್ಲಿಗೆ ಬಂದು ಆ ಜನರಿಗೆ ಪವಿತ್ರಾತ್ಮವರವು ದೊರೆಯಬೇಕೆಂದು ಅವರಿಗೋಸ್ಕರ ಪ್ರಾರ್ಥನೆಮಾಡಿದರು. 16ಯಾಕೆಂದರೆ ಪವಿತ್ರಾತ್ಮವರವು ಅವರಲ್ಲಿ ಒಬ್ಬನ ಮೇಲಾದರೂ ಇನ್ನೂ ಬಂದಿರಲಿಲ್ಲ. ಅವರು ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನವನ್ನು ಮಾತ್ರ ಮಾಡಿಸಿಕೊಂಡಿದ್ದರು 18 19 ದಾನವಾಗುವುದನ್ನು ಸೀಮೋನನು ಕಂಡು ಹಣವನ್ನು ತಂದು ಅವರ ಮುಂದಿಟ್ಟು – 19<<ನಾನು ಯಾರ ಮೇಲೆ ಕೈಗಳನ್ನಿಡುತ್ತೇನೋ ಅವರು ಪವಿತ್ರಾತ್ಮವರವನ್ನು ಹೊಂದುವಂತೆ ಈ 20 21 22 23 ದೇವರ ವರವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಭಾವಿಸುತ್ತೀಯೋ? 21ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಯಾವ ಪಾಲೂ ಇಲ್ಲ; ಯಾಕೆಂದರೆ ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ. 22ಆದ್ದರಿಂದ ಈ ನಿನ್ನ ಕೆಟ್ಟತನವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೋ ಕರ್ತನು ನಿನ್ನ ಮನಸ್ಸಿನ ಆಲೋಚನೆಯನ್ನು ಕ್ಷಮಿಸುವನೋ ಏನೋ ಆತನನ್ನು ಬೇಡಿಕೋ. 23ನೀನು ಕಡು ಕಹಿಯಾದ ದ್ವೇಷದಿಂದಲೂ ಮತ್ತು ವಿಷಕರವಾದ ಅನೀತಿಯಿಂ 24 ನೀವು ಹೇಳಿರುವ ಸಂಗತಿಗಳಲ್ಲಿ ಯಾವುದೂ ನನ್ನ ಮೇಲೆ ಬಾರದಂತೆ ನನಗೋಸ್ಕರ ಕರ್ತನನ್ನು ಬೇ 25 ಲೆ ಯೆರೂಸಲೇಮಿಗೆ ಹಿಂತಿರುಗಿ ಬಂದು ಸಮಾರ್ಯದವರ ಅನೇಕ ಊರುಗಳಲ್ಲಿ ಸುವಾರ್ತೆಯನ್ನು ಸಾರಿದರು. ಫಿಲಿಪ್ಪನು 26 27 28 ಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ>> ಎಂದು ಹೇಳಿದನು. 27ಅವನು ಎದ್ದು ಹೊರಟು ಹೋದನು; ಹೋಗುತ್ತಿರುವಾಗ ಐಥಿಯೋಪ್ಯ ದೇಶದ ಒಬ್ಬ ಮನುಷ್ಯನನ್ನು ಕಂಡನು. ಅವನು ಕಂಚುಕಿಯೂ ಐಥಿಯೋಪ್ಶದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾರಿಯೂ ಹಾಗೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದನು. 28ಅವನು ದೇವಾರಾಧನೆ 29 30 31 ಗೆ ಸೇರಿ ನಡೆ>> ಎಂದು ಹೇಳಿದನು. 30ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಯೆಶಾಯ ಪ್ರವಾದಿಯ ಗ್ರಂಥವನ್ನು ಓದುತ್ತಿರುವುದನ್ನು ಕೇಳಿ – <<ಎಲೈ, ನೀನು ಓದುತ್ತಿರುವುದು ನಿನಗೆ ತಿಳಿಯುತ್ತಿದೆಯೋ?>> 31ಅನ್ನಲು ಅವನು – <<ಯಾರಾದರೂ ನನಗೆ ಅರ್ಥ ತಿಳಿಸಿಕೊಡದ ಹೊರತು ಅದು ನನಗೆ ಹೇಗೆ ತಿಳಿದೀತು?>> ಎಂದು ಹೇಳಿ – 32 33 ಸುವಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆ ಆತನು ಒಯ್ಯಲ್ಪಟ್ಟನು; ಮತ್ತು ಕುರಿಮರಿಯು ಉಣ್ಣೆ ಕತ್ತರಿಸುವವನ ಮುಂದೆ ಮೌನವಾಗಿರುವಂತೆ ಆತನು ಬಾಯಿ ತೆರೆಯದೆ ಮೌನವಾಗಿದ್ದನು. 33ಆತನಿಗಾದ ಅವಮಾನದ ನ್ಯಾಯವಿಚಾರಣೆಯಲ್ಲಿ ಆತನಿಗೆ ನ್ಯಾಯ ಸಿಗಲಿಲ್ಲ. ಆತನ ಪೀಳಿಗೆಯ ಕುರಿತಾಗಿ ಯಾರು ವಿವರಿಸಬಲ್ಲರು? ಆತನ ಜೀವವ 34 35 ? ತನ್ನನ್ನು ಕುರಿತೋ ಅಥವಾ ಮತ್ತೊಬ್ಬನ ವಿಷಯದಲ್ಲಿಯೋ?>> ದಯಮಾಡಿ ಹೇಳಬೇಕು ಎಂದು ಫಿಲಿಪ್ಪನನ್ನು ಕೇಳಲು 35ಫಿಲಿಪ್ಪನು ಬೋಧಿಸುವುದಕ್ಕೆ ತೊಡಗಿ ಅದೇ ವಚನವನ್ನು ಆಧಾರಮಾಡಿಕೊಂಡು ಅವನಿಗೆ ಯೇ 36 37 38 ದಾರಿಯಲ್ಲಿ ಹೋಗುತ್ತಿರುವಾಗ ನೀರಿರುವ ಜಾಗಕ್ಕೆ ಬಂದರು. 37ಕಂಚುಕಿಯು – <<ಆಗೋ, ನೀರು; ನನಗೆ ದೀಕ್ಷಾಸ್ನಾನವಾಗುವುದಕ್ಕೆ ಅಡ್ಡಿ ಏನು?>> ಎಂದು ಹೇಳಿ ರಥವನ್ನು ನಿಲ್ಲಿಸು ಎಂದು ಅಪ್ಪಣೆ ಕೊಟ್ಟನು; 38ಫಿಲಿಪ್ಪನು ಕಂಚುಕಿಯು ಇಬ್ಬರೂ ನೀರಿನೊಳ 39 40 ಡು ಹೋಗಲಾಗಿ ಆ ಕಂಚುಕಿಯು ಫಿಲಿಪ್ಪನನ್ನು ಪುನಃ ಕಾಣಲಿಲ್ಲ. ಅವನು ಸಂತೋಷವುಳ್ಳವನಾಗಿ ತನ್ನ ಪ್ರಯಾಣವನ್ನು ಮುಂದುವರಿಸಿದನು. 40ತರುವಾಯ ಫಿಲಿಪ್ಪನು ಅಜೋತ್ ಎಂಬಲ್ಲಿ ಕಾಣಿಸಿಕೊಂಡು